ಆಲೂರು : ತಾಲೂಕಿನ ಬಿಜೆಪಿ ಸಭಾಂಗಣದಲ್ಲಿ ಇಂದು ಆಯೋಜಿಸಲಾದ ಸೇವಾ ಸಮರ್ಪಣ ಕಾರ್ಯಕ್ರಮವನ್ನು ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ತಾಲೂಕು ಅಧ್ಯಕ್ಷರಾದ ಹರೀಶ್ ರವರು ನಮ್ಮ ಯುವ ಮೋರ್ಚಾ ರವರು ಬ್ಲಡ್ ಬ್ಯಾಂಕ್ ಕ್ಯಾಂಪನ್ನು ಮಾಡಿ ಸೇವಾ ಸಮರ್ಪಣೆಯಲ್ಲಿ ಭಾಗವಹಿಸಿ
Images
ಬೆಳ್ತಂಗಡಿಯಲ್ಲಿ ಬಾರೀ ಮಳೆಯಿಂದಾಗಿ ರಸ್ತೆಯೆಲ್ಲ ಚರಂಡಿಯಂತಾಗಿದೆ,ತಾಲೂಕಿನ ಕೊಕ್ಕಡ ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿಯಿಲ್ಲದೆ ರಸ್ತೆಯಲ್ಲೇ ನೀರು ಹೋಗುವಂತಾಗಿದೆ. ರಸ್ತೆಯ ಎರಡೂ ಬದಿಯ ಜಾಗಗಳನ್ನು ಕೆಲವು ವ್ಯಕ್ತಿಗಳು ಚರಂಡಿ ಮುಚ್ಚಿ ಅದನ್ನು ಆಕ್ರಮಿಸಿ ಕಂಡಿರುವುದೇ ಇದಕ್ಕೆ ಕಾರಣವಾಗಿದೆ. ಕೊಕ್ಕಡ ಗ್ರಾಮ ಪಂಚಾಯತ್ ಎದುರಿನಲ್ಲೇ ಅಷ್ಟೊಂದು ನೀರು
ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 10ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಈ ವರ್ಷದ ಕಾರಂತ ಪ್ರಶಸ್ತಿಯನ್ನು ಖ್ಯಾತ ವಾರಪತ್ರಿಕೆ ತರಂಗದ ವ್ಯವಸ್ಥಾಪಕ
ಕನ್ನಡ ಸಂಘ ಬಹ್ರೈನ್ನ ನಿಯೋಗದ ಸದಸ್ಯರು ಇಂದು ಬಹ್ರೈನ್ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ
ಕನ್ನಡ ಸಂಘ ಬಹ್ರೈನ್ನ ನಿಯೋಗದ ಸದಸ್ಯರು ಇಂದು ಬಹ್ರೈನ್ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ
ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ
ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು. ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ ಮೂರು ಜನ ರೈತರ ಹತ್ಯೆ ಮಾಡಿರುವುದನ್ನು ಖಂಡಿಸಿ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ರೈತ, ದಲಿತ, ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ
ಹಿಂದು ಜಾಗರಣಾ ವೇದಿಕೆ ನಂದಿಕೂರು ಘಟಕದ ಉಡುಪಿಯಲ್ಲಿ ನಡೆಯಲಿರುವ ಭಾರತ ಮಾತಾ ಪೂಜನಾ ಕಾರ್ಯಕ್ರಮ ಮತ್ತು ದುರ್ಗಾ ದೌಡ್ ಪೂರ್ವಭಾವಿಯಾಗಿ ವಿಶೇಷ ಬೈಠಕ್ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಪ್ರತೀಕ್ ಕೋಟ್ಯಾನ್ ನವರ ನಂದಿಕೂರಿನ ಮನೆಯಲ್ಲಿ ನಡೆಯಿತು. ಈ ಸಂದರ್ಭ ನಾಗರಾಜ ಭಟ್ ರವರು ಕಾಶಿ,ಅಯೋಧ್ಯೆ ಕ್ಷೇತ್ರ ಸಂದರ್ಶಿಸಿ ತಂದಿದ್ದ ಪವಿತ್ರವಾದ ತೀರ್ಥಪ್ರಸಾದವನ್ನು




















