ಪುತ್ತೂರು ನಗರದ ಮಧ್ಯಭಾಗದಲ್ಲಿ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಬೋರ್ಡ್ ಅನ್ನು ಇದೀಗ ತೆರವುಗೊಳಿಸಲಾಗಿದೆ. ಪುತ್ತೂರು ಮಹಿಳಾ ಪೋಲೀಸ್ ಠಾಣೆ ಬಳಿಯಿರುವ ಫಡರಲ್ ಬ್ಯಾಂಕ್ ಗೆ ಸಂಬಂಧಪಟ್ಟ ಎಟಿಎಂ ಕೇಂದ್ರದ ಬೋರ್ಡ್ ಇದಾಗಿದ್ದು, ಎಟಿಎಂ ಗೆ ಬರುವ ಗ್ರಾಹಕರು ಪಾರ್ಕಿಂಗ್ ನಡೆಸುವ ಜಾಗದಲ್ಲೇ ಈ ಬೋರ್ಡ್ ಹಾಕಲಾಗಿತ್ತು. ಇದು ವಾಹನ ಸವಾರರಿಗೆ ತಕ್ಷಣಕ್ಕೆ
Images
ಬೆಂಗಳೂರು: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಅತ್ಯಂತ ವೇಗವಾಗಿ ಬದಲಾವಣೆಯಾಗುತ್ತಿದ್ದು, ಯಾವುದೇ ವೃತ್ತಿ ಆಯ್ಕೆ ಮಾಡಿಕೊಂಡರೂ ಅಲ್ಲಿ ಪರಿಸರಕ್ಕೆ ಕೊಡುಗೆ ನೀಡುವ ಜತೆಗೆ ಬಡವರ ಜೀವನ ಮಟ್ಟ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಐ.ಬಿ.ಎಂ. ಇಂಡಿಯಾದ ದಕ್ಷಿಣ ಏಷ್ಯಾ ವಿಭಾಗದ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಡಾ. ಅಗುಸ್ತಸ್ ಜಿ.ಎಸ್. ಅಜರಿಯಾ
ದೇಶಕ್ಕಾಗಿ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವ ಕಾರ್ಖನೆಗಳು ಶಾಲೆ, ಶಾಲೆಗಳು ಪಾಠ ಸಹಿತ ಪಠ್ಯೇತರ ಚಟುವಟಿಕೆ ನಡೆಸಿದರೆ, ಅದೇ ಮಕ್ಕಳಿಗೆ ಮನೆಗಳಲ್ಲಿ ನಮ್ಮ ನಮ್ಮ ಧರ್ಮಗಳ ಸಂಸ್ಕಾರ ಕಲಿಸುವ ಅಗತ್ಯತೆ ಇದೆ ಎಂಬುದಾಗಿ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಹೇಳಿದ್ದಾರೆ. ಅವರು ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣಾ
ಮೂಡುಬಿದಿರೆ: “ಮೈದಾ, ಜೋಳದ ಹಿಟ್ಟು, ಪುಡಿ ಉಪ್ಪು, ಸಕ್ಕರೆ ಈ ನಾಲ್ಕು ಬಗೆಯ ಬಿಳಿ ವಿಷವಸ್ತುಗಳನ್ನು ಹೊಂದಿರುವ ಆಹಾರ ವಸ್ತುಗಳಿಂದ ದೂರವಿರಿ. ಜಂಕ್ ಫುಡ್ ಸೇವನೆಯಿಂದ ಕ್ಯಾನ್ಸರ್ಗೆ ಬಲಿಯಾಗುವ ಅಪಾಯವಿದೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ಡಾ.ಅನುಷಾ ಎಚ್ಚರಿಸಿದರು. ಅಲಂಗಾರು ಸಂತ ಥೋಮಸ್ ಶಾಲಾಸಭಾಂಗಣದಲ್ಲಿ ಮಂಗಳೂರು
SIMS Cup was conducted on 9th November 2021 by the College of Commerce and Management, Srinivas University. Students from MBA, M.Com and MCA participated in this cricket tournament. Both boys and girl’s teams actively participated in this event. The tournament was inaugurated by Dr. P S Aithal,
As a part of Outdoor Sports Event, College of Aviation Studies, organized an Inter-Class Badminton Doubles for Women of BBA (Aviation Management)/ BBA (Aviation and Logistics Management) / BBA (Aviation, Travel and Tourism Management) Students. The Match was conducted in order to explore the
As a part of Outdoor Sports Event, College of Aviation Studies, organized an Inter-Class Badminton Doubles Match for Men’s of BBA (Aviation Management)/ BBA (Aviation and Logistics Management) / BBA (Aviation, Travel and Tourism Management) Students. The Match was conducted in order to
ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ
ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ
ಮೂಡುಬಿದಿರೆ: ಬೆಳುವಾಯಿಯ ಶ್ರೀಯಕ್ಷದೇವ ಮಿತ್ರ ಕಲಾಮಂಡಳಿಯ 24ನೇ ವರ್ಷದ ಸಂಭಮ ಈ ಬಾರಿ ‘ಯಕ್ಷ ಕಲ್ಯಾಣೋತ್ಸವ’ ಶೀರ್ಷಿಕೆಯಡಿ ಸಮಾಜಮಂದಿರದಲ್ಲಿ ಕಲಾವಿದ ಮಿಜಾರು ದಿ. ಕೆ. ಸುಬ್ರಾಯ ಭಟ್ ಕಲಾವೇದಿಕೆಯಲ್ಲಿ ನ.13ರಂದು ದಿನಪೂರ್ತಿ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ, ಕಾರ್ಯಾಧ್ಯಕ್ಷ ಎಂ.ದೇವಾನಂದ ಭಟ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅವರು ಮೂಡುಬಿದರೆಯಲ್ಲಿ



















