ನವದೆಹಲಿ: ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು
Images
ಮ್ಯಾಂಚೆಸ್ಟರ್ ಹಾಗೂ ಬರ್ಮಿಂಗ್ಹ್ಯಾಮ್ ನಗರಗಳಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದ ಅಂಗವಾಗಿ ನಡೆದ ಸಭೆಯಲ್ಲಿ ಕರ್ನಾಟಕ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉಪಸ್ಥತರಿದ್ದರು.ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಜಯ್ ಶರ್ಮ, ನಿರ್ದೇಶಕರಾದ ಶ್ರೀಮತಿ ಸಿಂಧು ಬಿ
ಚಿನ್ನ ಮತ್ತು ವಜ್ರಾಭರಣಗಳಿಗೆ ಪ್ರಸಿದ್ಧಿಯನ್ನು ಪಡೆದಿರುವ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ನ ಹೊಸ ಮಳಿಗೆ ನವಂಬರ್ 8ರಂದು ನಗರದ ಲೇಡಿಹಿಲ್ನಲ್ಲಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಳ್ಳಲಿದೆ. 1947ರಲ್ಲಿ ಮಂಗಳೂರಿನಲ್ಲಿ ಸ್ಥಾಪನೆಯಾದ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ಚಿನ್ನಾಭರಣ ಮಳಿಗೆ ಕೇವಲ ಕರಾವಳಿಯಲ್ಲಿ ಮಾತ್ರವಲ್ಲ ನೆರೆಹೊರೆಯ ಜಿಲ್ಲೆಯವರಿಗೂ
ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಅರಣ್ಯ ಇಲಾಖೆಯಿಂದ ಆರಂಭಗೊಂಡಿದೆ.
ಕಡಬ: ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಶ್ರೀ ದೇವರ ದರುಶನ ಪಡೆದು ಸಂಕಲ್ಪ ನೆರವೇರಿಸಿ ವಿಶೇಷ ಸೇವೆ ಸಮರ್ಪಿಸಿದರು. ಶ್ರೀ ದೇವಳದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಸಚಿವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಈ ಸಂದರ್ಭದಲ್ಲಿ
ಪುತ್ತೂರು: ಹಿಂದೂ ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ
ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ
ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಸಿಡಿಲಿಗೆ ಬಲಿಯಾದಪುತ್ತಿಗೆಯ ನಿವಾಸಿಗಳಾದ ಯಶವಂತ (22) ಮತ್ತು ಮಣಿ
ಕೊಣಾಜೆ : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್ (33) ಎಂದು ಗುರುತಿಸಲಾಗಿದೆ.ರಹ್ಮಾನ್ ಅವರು ಗದ್ದೆಯಲ್ಲಿ ಕಟ್ಡಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ
ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ. ರಾಜೀವ್ ಮೆಂಡನ್ ನಿಧನ ಮಂಗಳೂರು ತಾಲೂಕಿನ ತೊಕ್ಕೊಟ್ಟು ಭಟ್ನಗರ ನಿವಾಸಿ ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ.ರಾಜೀವ್ ಮೆಂಡನ್ (87) ಅವರು ಶನಿವಾರ ನಿಧನರಾದರು .ಅವರು ಒಬ್ಬರು ಮಗಳು ಮತ್ತು ಇಬ್ಬರು ಮೊಮ್ಮಕಳನ್ನು ಅಗಲಿದ್ದಾರೆ. ರಾಜೀವ್ ಮೆಂಡನ್ ಅವರು ತೊಕ್ಕೊಟ್ಟು ಶ್ರೀ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ಸ್ಥಾಪಕರಲ್ಲೊಬ್ಬರು





















