ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ
Videos
ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ ಅಳವಡಿಸಿದ್ದರು. ಹಾಲು ಮತ್ತು ಮೆಡಿಕಲ್ ಹೊರತುಪಡಿಸಿ, ಅನಗತ್ಯವಾಗಿ ಪೇಟೆಗೆ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು. ವಿಟ್ಲ
ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕದ್ರವ್ಯಗಳಿಗೆ ಸಂಬಂಧಿಸಿ ಸಾಕಷ್ಟು ಪ್ರಕರಣಗಳನ್ನು ಪತ್ತೆಹಚ್ಚಿರುವುದಲ್ಲದೆ, ಪ್ರಮುಖ ಆರೋಪಿಗಳನ್ನೂ ಬಂಧಿಸಲಾಗಿದೆ. ಡ್ರಗ್ಸ್ ಮುಕ್ತ ಮಂಗಳೂರು ಮಾಡುವಲ್ಲಿ ಇಲಾಖೆ ತನ್ನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಜನರು ಸಹಕರಿಸಬೇಕೆಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮನವಿ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಹಿನ್ನೆಲೆನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋ ಬಸ್ ಮಾಡಲಾಗಿದೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.40ಕ್ಕೂ ಅಧಿಕ ಕಡೆ ಚೆಕ್ ಪೋಸ್ಟ್ಗಳನ್ನು ಮಾಡಿದ್ದು ಪ್ರತೀ ಚೆಕ್ಪೋಸ್ಟ್ನಲ್ಲೂ 10ಕ್ಕೂ ಹೆಚ್ಚು ಪೊಲೀಸರನ್ನು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್ನಲ್ಲಿ ಮೋಸ ಆಯ್ತು
ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ
ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು ಬಂದಿದ್ದು. ಬೆಲೋನೊ ಕಾರು ಕೆ.ಎ ಎಂ.ಜೆ 4683 ಆಲಂಕಾರು ಭಾಗದಿಂದ ಕೊಯಿಲದ
ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ
ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ವಿಜಿಲೆನ್ಸ್ ಇಲಾಖೆಯಲ್ಲಿ ಸ್ಥಳೀಯ ನಾಗರಿಕರಿಂದ ಹಾಗೂ ಬಿಜೆಪಿ ಮತ್ತು ಸಿಪಿಎಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಕೊರೋನ ನಿಯಂತ್ರಣ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್ಗಳು,