ಶಾಸಕ ರಮೇಶ ಜಾರಕಿಹೋಳಿ ಸಿಡಿ ಕೇಸ ಬೇಗ ಇತ್ಯರ್ಥವಾಗಲಿದೆ ಮತ್ತೆ ಅವರು ಸಚಿವರಾಗುತ್ತಾರೆ ಎಂದು ಕರ್ನಾಟಕ ಕೋಳಗೇರಿ ಮಂಡಳಿ ಅದ್ಯಕ್ಷರು ಮತ್ತು ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಭರಮಖೋಡಿ ಗ್ರಾಮದಲ್ಲಿ ಸುಮಾರು ಐವತ್ತು ಲಕ್ಷ ರಸ್ತೆ ಸುಧಾರಣೆ ಕಾಮಗಾರಿ ಮತ್ತು ಅಥಣಿ ಸೀಡ್ ಪಾರ್ಮ ಸುಮಾರು ಹನ್ನೊಂದು ಲಕ್ಷ
Videos
ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲು ಕೊರೆತ ತೀವ್ರ ಗೊಂಡಿದ್ದು ಈ ಪ್ರದೇಶದ ಹತ್ತಾರು ತೆಂಗಿನ ಮರಗಳು ಸಹಿತ ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಕಾಮಗಾರಿ ಕಡಲ ಒಡಲು ಸೇರಲು ಸನ್ನದ್ಧ ವಾಗಿದೆ. ಸ್ಥಳೀಯರ ಮಾತಿನ ಪ್ರಕಾರ ತಡೆಗೋಡೆ ನಿರ್ಮಾಣ ಪ್ರದೇಶದ ತೀರದಲ್ಲಿ ಕಡಲು ಕೊರೆತ ಸರ್ವೇಸಾಮಾನ್ಯ, ಇದೀಗ ಪಕ್ಕದಲ್ಲಿ ಬಂಡೆ
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದ ಅಡ್ಡೆಯ ಮೇಲೆ ರೈತರೆ ದಾಳಿಗೈದಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಗಳಗಿಯ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದರು. ಖಚಿತ ಮಾಹಿತಿಯನ್ನು ನಿಂಬೆನಾಡಿನ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡದ್ರೂ
ಸುರತ್ಕಲ್: “ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ದೇಶವೇ ತಲ್ಲಣಗೊಂಡಿದ್ದು ಮಾಧ್ಯಮ ಮಿತ್ರರಿಗೆ ಹೆಚ್ಚಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಪತ್ರಕರ್ತರ ಕ್ಷೇಮ ವಿಚಾರಿಸುವ ಕಾರ್ಯಕ್ರಮ ಕೈಗೊಂಡಿದ್ದೇವೆ. ಪ್ರತೀ ಹಂತದಲ್ಲೂ ನಿಲ್ಲುವ ಪತ್ರಕರ್ತರನ್ನು ಗುರುತಿಸುವ ಕೆಲಸ
ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ
ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ
ಕೊವಿಡ್ ಲಾಕ್ ಡೌನ್ ನಿಂದ ಖಾಸಗಿ ಬಸ್ ಉದ್ಯಮ ಸಂಕಷ್ಟದಲ್ಲಿದೆ.ಸರಕಾರ ಡಿಸೇಲ್ ದರ ಏರಿಕೆಯನುಸಾರ ದರ ಪರಿಷ್ಕರಿಸಿ ಒಂದಷ್ಟು ತೆರಿಗೆ ವಿನಾಯಿತಿಗಳನ್ನು ಮಾಡಿದ್ರೆ ಖಾಸಗಿ ಬಸ್ಸುಗಳು ಸುಗಮ ಸಂಚಾರ ಮಾಡಲು ಅನುಕೂಲವಾಗುವುದು ಎಂದು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಗ್ರಹಿಸಿದ್ದಾರೆ. ಕಳೆದ ವರುಷ ಕೆ ಎಸ್ ಅರ್ ಟಿಸಿ ದರ ಕಡಿತ ಹಾಗೂ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ
ಜಪ್ಪಿನಮೊಗರು ಗ್ರಾಮದ ಕೊಪ್ಪರಿಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀತ್ ಶೆಟ್ಟಿ (25) ಸುಟ್ಟ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವರು, ಜೂನ್ 23ರಿಂದ ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ