HomeFresh Newsಕಾರ್ಕಳ : ಉದಯಕುಮಾರ್ ಶೆಟ್ಟಿ ಮುನಿಯಾಲ್ : ಪಾದಯಾತ್ರೆ ಮೂಲಕ ಮತಯಾಚನೆ

ಕಾರ್ಕಳ : ಉದಯಕುಮಾರ್ ಶೆಟ್ಟಿ ಮುನಿಯಾಲ್ : ಪಾದಯಾತ್ರೆ ಮೂಲಕ ಮತಯಾಚನೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಬೆಳ್ಮಣ್ ನಲ್ಲಿ ಪಾದಯಾತ್ರೆಯ ಮೂಲಕ ಮತಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments