ತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ ‘ಸ್ವರ್ಣ ನದಿ’

ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ ಬಜೆ ಡ್ಯಾಮ್ ಭರ್ತಿಯಾಗಿ ನೀರು ಹೊರ ಹೋಗುತ್ತಿದೆ.

Related Posts

Leave a Reply

Your email address will not be published.