HomeFresh Newsತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ 'ಸ್ವರ್ಣ ನದಿ' Fresh Newsಕರಾವಳಿಉಡುಪಿ ತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ ‘ಸ್ವರ್ಣ ನದಿ’ By v4team July 5, 2023 0 8 Share FacebookXPinterestWhatsApp ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ ಬಜೆ ಡ್ಯಾಮ್ ಭರ್ತಿಯಾಗಿ ನೀರು ಹೊರ ಹೋಗುತ್ತಿದೆ. Tags#baje dam#swarna river#udupi#v4newskarnataka Share FacebookXPinterestWhatsApp Previous articleಮಳೆಯ ಅಬ್ಬರಕ್ಕೆ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ಉಡುಪಿಯಲ್ಲಿ ಸ್ಥಗಿತNext articleMangaluru : ಹಿರಿಯ ನಾಗರಿಕರಿಗೆ ಬಸ್ಸಿನಲ್ಲಿ ಸೀಟು ಕೊಡಲ್ಲ ದೂರಿನ ಹಿನ್ನಲೆ ; ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿದ ಎಎಸ್ಐ v4team RELATED ARTICLES Fresh News ಅನಾರೋಗ್ಯ ಪೀಡಿತರಿಗೆ ಧನಸಹಾಯ: ಪುತ್ತಿಲ ಪರಿವಾರ ಟ್ರಸ್ಟ್ನಿಂದ ನೆರವು ವಿತರಣೆ April 30, 2026 Fresh News ಮಂಗಳೂರು KPSC ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಮನವಿ: ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ April 30, 2026 Fresh News ಕಡಬ: ಶೈಕ್ಷಣಿಕ ಮಾಹಿತಿ ಕಾರ್ಯಗಾರ ಆಯೋಜನೆ April 30, 2026 LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment. Δ Most Popular ಅನಾರೋಗ್ಯ ಪೀಡಿತರಿಗೆ ಧನಸಹಾಯ: ಪುತ್ತಿಲ ಪರಿವಾರ ಟ್ರಸ್ಟ್ನಿಂದ ನೆರವು ವಿತರಣೆ April 30, 2026 ಮಂಗಳೂರು KPSC ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಮನವಿ: ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ April 30, 2026 ಕಡಬ: ಶೈಕ್ಷಣಿಕ ಮಾಹಿತಿ ಕಾರ್ಯಗಾರ ಆಯೋಜನೆ April 30, 2026 ನೇತ್ರಜ್ಯೋತಿ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ April 29, 2026 Load more Recent Comments