ಉಳ್ಳಾಲದಲ್ಲಿ ಯಾವುದೇ ಹಲ್ಲೆ ಘಟನೆ ಆಗಿಲ್ಲ, ವದಂತಿ ನಂಬಬೇಡಿ : ಕಮೀಷನರ್ ಶಶಿಕುಮಾರ್.ಎನ್.

ಉಳ್ಳಾಲದಲ್ಲಿ ಯುವಕ ಮೇಲೆ ಹಲ್ಲೆಗೆ ಯತ್ನ ಆಗಿದೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸ್ ಕಮೀಷನರ್ ಶಶಿಕುಮಾರ್.ಎನ್. ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಹಾಗೂ ಸುರತ್ಕಲ್ನಲ್ಲಿ ನಡೆದಿರುವ ಹತ್ಯೆ ಹಿನ್ನೆಲೆಯಲ್ಲಿ ಜಿಲ್ಲೆ ಇದೀಗ ಸೂಕ್ಷ್ಮ ಪ್ರದೇಶವಾಗಿ ಮಾರ್ಪಡಿಟ್ಟಿದೆ. ನಗರ ಹಾಗೂ ಜಿಲ್ಲೆಯಲ್ಲಿ ಮತ್ತೆ ಇಂತಹ ಕೃತ್ಯಗಳು ನಡೆದಂತೆ ಮುಂಜಾಗೃತ ಕ್ರಮವಹಿಸಲಾಗಿದೆ ಅಂತಾ ಹೇಳಿದರು.
